33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದ ಕೇದೆ ವಸಂತ ಬಂಗೇರರ ಅಕಾಲಿಕ ನಿಧನ ಕ್ಷೇತ್ರಕ್ಕೆ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವೆಂದು ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ ತಿಳಿಸಿದರು.

ಕ್ಷೇತ್ರದ ಗೌರವ ಮಾರ್ಗದರ್ಶಿ ಪ್ರೊ| ಕೃಷ್ಣಪ್ಪ ಪೂಜಾರಿ, ಕ್ಷೇತ್ರದ ಪುರೋಹಿತರಾದ ರಾಘವೇಂದ್ರ ಬಾಂಗೀನಾಯ, ಸೋಮೇಗೌಡ ಮುಂತಾದವರು ಮೃತರ ಗುಣಗಾನವನ್ನು ಮಾಡಿದರು.

ಕೋಶಾಧಿಕಾರಿ ವಸಂತ ಸುವರ್ಣ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಜಯರಾಮ ಬಂಗೇರ, ಶ್ರವಣ್ ರಾಜ್, ರಾಮನಾಥ್, ಕೃಷ್ಣ ಶೆಟ್ಟಿ, ಸುರೇಶ್ ಶೆಟ್ಟಿ ಹಾಗೂ ಕ್ಷೇತ್ರದ ಇತರ ಪ್ರತಿನಿಧಿಗಳು ಹಾಜರಿದ್ದರು.

Related posts

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

Suddi Udaya

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಹೊಳೆಯಲ್ಲಿ ಮೀನುಗಳು ಸಾವು

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya
error: Content is protected !!