23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದ ಕೇದೆ ವಸಂತ ಬಂಗೇರರ ಅಕಾಲಿಕ ನಿಧನ ಕ್ಷೇತ್ರಕ್ಕೆ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವೆಂದು ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ ತಿಳಿಸಿದರು.

ಕ್ಷೇತ್ರದ ಗೌರವ ಮಾರ್ಗದರ್ಶಿ ಪ್ರೊ| ಕೃಷ್ಣಪ್ಪ ಪೂಜಾರಿ, ಕ್ಷೇತ್ರದ ಪುರೋಹಿತರಾದ ರಾಘವೇಂದ್ರ ಬಾಂಗೀನಾಯ, ಸೋಮೇಗೌಡ ಮುಂತಾದವರು ಮೃತರ ಗುಣಗಾನವನ್ನು ಮಾಡಿದರು.

ಕೋಶಾಧಿಕಾರಿ ವಸಂತ ಸುವರ್ಣ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಜಯರಾಮ ಬಂಗೇರ, ಶ್ರವಣ್ ರಾಜ್, ರಾಮನಾಥ್, ಕೃಷ್ಣ ಶೆಟ್ಟಿ, ಸುರೇಶ್ ಶೆಟ್ಟಿ ಹಾಗೂ ಕ್ಷೇತ್ರದ ಇತರ ಪ್ರತಿನಿಧಿಗಳು ಹಾಜರಿದ್ದರು.

Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳ್ತಂಗಡಿಯಲ್ಲಿ ನಡೆದ ಮಂಗಳೂರು ವಿಭಾಗದ ಜಿನಭಜನಾ ಸ್ಪರ್ಧೆ: ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿಗೆ ಚಾಲನೆ

Suddi Udaya
error: Content is protected !!