28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

ಬೆಳ್ತಂಗಡಿ: ಮಾಳವಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಬೆಳ್ತಂಗಡಿ, ಮಾಳವಯಾನೆ ಮಲ್ಲವರ ಯುವಕ ಸಂಘ ಇದರ 28ನೇ ವರುಷದ ವಾರ್ಷಿಕೋತ್ಸವದ ಪ್ರಯುಕ್ತ ಸಮಾಜ ಬಾಂಧವರಿಗಾಗಿ ಆಟೋಟ ಸ್ಪರ್ಧೆ ಏರ್ಪಡಿಸಲಾತ್ತು.

ಕಾರ್ಯಕ್ರಮವನ್ನು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಭುವನೇಶ್ ಗೇರುಕಟ್ಟೆ ದೀಪ ಬೇಳಗಿಸುವ ಮುಖಾಂತರ ಕಾರ್ಯಕ್ರಮ ಪ್ರಾರಂಭಗೂಂಡಿತ್ತು.

ಈ ಸಂದರ್ಭದಲ್ಲಿ ಸಮಾಜದ ಹೀರಿಯರು ನಿವೃತ ಆರಣ್ಯಧಿಕಾರಿ ಸೀತಾರಾಮ ಹೆಗ್ಡೆ ಕುತ್ಯಾರು, ಮಾಳವ ಯಾನೆ ಮಲ್ಲನ ಸಮಾಜದ ಅಧ್ಯಕ್ಷ ಶಿವಶಂಕರ್, ಕಾರ್ಯದರ್ಶಿ ಮೋನಪ್ಪ ಬೆಳ್ತಂಗಡಿ , ಕೋಶಾಧಿಕಾರಿ ಸತೀಶ್ ರಾಜ್ ಬೆಳ್ತಂಗಡಿ ,ಮಾಳವ ಯಾನೆ ಮಲ್ಲವ ಯುವಕ ಸಂಘದ ಅಧ್ಯಕ್ಷ ಮೋಹನ್ ಬೆಳ್ತಂಗಡಿ, ಕಾರ್ಯದರ್ಶಿ ಈಶ್ವರ ಅಲ್ಲಾಟಬೈಲು , ಕೋಶಾಧಿಕಾರಿ ಲೀಲಾಧರ ಬಂಗಾಡಿ ಉಪಸ್ಥಿತರಿದ್ದರು.

ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಆಗಮಿಸಿ ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶ್ರೀಉಮಾಮಹೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ: ಬ್ರಹ್ಮಕಲಶಾಭಿಷೇಕ

Suddi Udaya

ಶಿಶಿಲ ಪೇಟೆಯಲ್ಲಿ ಒಂಟಿ ಸಲಗ ಸಂಚಾರ

Suddi Udaya
error: Content is protected !!