23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್ 2024 ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಗೆ ಸದರಿ ಸಂಸ್ಥೆಯಲ್ಲಿ ಲಭ್ಯವಿರುವ ವೃತ್ತಿಗಳಾದ 1) M.R.A.C (Refrigeration and  Air Conditioning  Technician) 2) Fitter  ಮತ್ತು ಉದ್ಯೋಗ ಯೋಜನೆಯಡಿಯ ಎರಡು ವೃತ್ತಿಗಳಾದ  1) Mechanic Electric Vehicle  ಮತ್ತು 2) Industrial Robotics and Digital Manufacturing Technician ವೃತ್ತಿಗಳಿಗೆ ಮೇ 20 ರಿಂದ ಜೂ. 3 ರವರೆಗೆ ಇಲಾಖಾ ವೆಬ್ ಸೈಟ್: WWW.cite.karnataka.gov.in ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ಜೂ.03 ಆಗಿದ್ದು, ಅಭ್ಯರ್ಥಿಗಳು ಈ ಕೆಳಕಂಡ ಮೂಲದಾಖಲೆಗಳೊಂದಿಗೆ ಖುದ್ದಾಗಿ ಸಂಸ್ಥೆಗೆ ಹಾಜರಾಗಿ ಅರ್ಜಿ ಸಲ್ಲಿಸಬಹುದಾಗಿದೆ.. ಹೆಚ್ಚಿನ ವಿವರಗಳಿಗಾಗಿ ಸಂಸ್ಥೆಯ ಪ್ರಾಚಾರ್ಯರ ದೂರವಾಣಿ ಸಂಖ್ಯೆ: 6361060652 ಮತ್ತು ಸಂಸ್ಥೆಯ ಸ್ಥಿರ ದೂರವಾಣಿ ಸಂಖ್ಯೆ: 08256-200606 ನ್ನು ಸಂಪರ್ಕಿಸಬಹುದಾಗಿದೆ

ವಿಷೇಶ ಸೂಚನೆ:
೧) ಎಸ್.ಎಸ್.ಎಲ್.ಸಿ ಮಾರ್ಕ್ಸ್ ಕಾರ್ಡ್. (Temporary/Xerox/Internet Extract copy with Head Master Signature and Seal.)
2) ಜಾತಿ ಮತ್ತು ಆದಾಯ ಪ್ರಮಾಣ ಪತ್ರ
೩) ಆಧಾರ ಕಾರ್ಡ್.
೪) ಗ್ರಾಮೀಣ ಪ್ರಮಾಣ ಪತ್ರ (೧ನೇ ತರಗತಿಯಿಂದ ೧೦ನೇ ತರಗತಿಯವರೆಗೆ)BEO ಸಹಿ ಹಾಗೂ ಸೀಲ್ ನೊಂದಿಗೆ – ಮೀಸಲಾತಿ ಬಯಸುವವರಿಗೆ ಮಾತ್ರ
೫) ಕನ್ನಡ ಮಾಧ್ಯಮ ಪ್ರಮಾಣ ಪತ್ರ (೧ರಿಂದ ೧೦ನೇ ತರಗತಿಯವರೆಗೆ)BEO ಸಹಿ ಹಾಗೂ ಸೀಲ್ ನೊಂದಿಗೆ.- – ಮೀಸಲಾತಿ ಬಯಸುವವರಿಗೆ ಮಾತ್ರ
೬) ವ್ಯಾಸಂಗ ಪ್ರಮಾಣ ಪತ್ರ , ( ಕ್ರಮ ಸಂಖ್ಯೆ 4(Rural Certificate) ಮತ್ತು ೫(Kannda Medium Certificate) ರ ಪ್ರಮಾಣಪತ್ರಗಳು ಇಲ್ಲದೇ ಇದ್ದಾಗ (Compulsory) , BEO ಸಹಿ ಹಾಗೂ ಸೀಲ್ ನೊಂದಿಗೆ.
೭) ಫೋಟೋ (ಭಾವಚಿತ್ರ ).
೮) ಮೊಬೈಲ್ ನಂಬರ್ .
೯) ವಿದ್ಯಾರ್ಥಿಯ ವೈಯಕ್ತಿಕ ಈ ಮೇಲ್ ವಿಳಾಸ

Related posts

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

Suddi Udaya

ಪುಣ್ಯಕೋಟಿಯನ್ನು ಉಳಿಸಿ,ಕೋಟಿ ಕೋಟಿ ಪುಣ್ಯ ಗಳಿಸಿ, ಆ.26: ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ-2026

Suddi Udaya
error: Content is protected !!