ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

ಬೆಳ್ತಂಗಡಿ; ಮೇಲಂತಬೆಟ್ಟು ಸಮೀಪ ಅಕ್ರಮ ಕಲ್ಲುಗಣಿಗಾರಿಕೆ ಪ್ರದೇಶಕ್ಕೆ ತಹಶೀಲ್ದಾರ್ ಹಾಗೂ ಬೆಳ್ತಂಗಡಿ ಪೊಲೀಸರ ತಂಡ ಶನಿವಾರ ದಾಳಿ ನಡೆಸಿ ಉದ್ದೇಶಪೂರ್ವಕವಾಗಿ ಸುಳ್ಳು ಕೇಸ್ ದಾಖಲಿಸಿ ಬೆಳ್ತಂಗಡಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಏಕಾಏಕಿ ಮೇ 18ರಂದು ಮಧ್ಯರಾತ್ರಿ ಮನೆಯಿಂದ ಬಂಧಿಸಿರುವುದರ ವಿರುದ್ಧ ಇಂದು (ಮೇ20) ಬೆಳಿಗ್ಗೆ 11.30 ರಿಂದ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.

ಸಂತೆಕಟ್ಟೆಯಿಂದ ಬಸ್ ನಿಲ್ದಾಣದವರೆಗೆ ಮೆರವಣಿಗೆಯಲ್ಲಿ ಸಾಗಿ ಮಿನಿ ವಿಧಾನ ಸೌಧದ ಬಳಿ ಪ್ರತಿಭಟನೆ ನಡೆಯಲಿದೆ ಎಂದು ಬೆಳ್ತಂಗಡಿ ಬಿಜೆಪಿ ಮಂಡಲ ತಿಳಿಸಿದೆ.

Related posts

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಕಂಗ್ಲಿತ್ಯಾ‌ರ್ ಬಾಬು ಶೆಟ್ಟಿ ನಿಧನ

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

Suddi Udaya
error: Content is protected !!