22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

ಕಳೆಂಜ ಗ್ರಾಮದ ಮಾಣಿಗೇರಿ ಬಳಿಯ ಅಂಬಿಕಾ ರವರು ಕೂಲಿ ಕೆಲಸ ಮಾಡಿ ಒಂದು ಪುಟ್ಟ ಗುಡಿಸಲಿನಲ್ಲಿ ಜೀವನ‌ ಸಾಗಿಸುತ್ತಿರುವ ಇವರು ಇಂದೋ‌ ನಾಳೆಯೋ ಬೀಳುವ ಹಂತದಲ್ಲಿ ಇರುವ ಗುಡಿಸಲಿಗೆ ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಶ್ರಮದಾನ ಮಾಡಿ, ದಾನಿಗಳ ನೆರವಿನಿಂದ ಒಂದು ತಾತ್ಕಾಲಿಕ ಮನೆಯನ್ನು ನಿರ್ಮಿಸಿಕೊಟ್ಟರು.

ಈ ಸಂದರ್ಭದಲ್ಲಿ ಗಣೇಶ್ ಕಾರ್ಯತ್ತಡ್ಕ, ಉಮೇಶ್ ನಿಡ್ಡಾಜೆ, ಹರೀಶ್ ಕೆ. ಬಿ ಕೊಯಿಲ, ನಿತಿನ್ ಅಶ್ವತಡಿ, ಮಂಜುನಾಥ ಹಾರಿತಕಜೆ, ಮುರ್ಗನ್ ಪ್ರಸಾದ್, ಗಣೇಶ್ ಎಂ. ಕೆ ನಿಡ್ಡಾಜೆ, ಪ್ರಕಾಶ್ ಆಚಾರಿ ಮಣಿಗೇರಿ, ಕಮಲು ಎಲಿಮಾರು ಉಪಸ್ಥಿತರಿದ್ದರು.


Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

Suddi Udaya

ಲಾಯಿಲ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಶ್ರದ್ದೇಶ್ ಗಾಣಿಗ, ಕಾರ್ಯದರ್ಶಿಯಾಗಿ ಅಜಯ್

Suddi Udaya

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ‘ ದಾನ ಪುರುಷಾರ್ಥ ‘ ಭಿತ್ತಿಪತ್ರಿಕೆ ಅನಾವರಣ

Suddi Udaya

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!