September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

ಕಳೆಂಜ ಗ್ರಾಮದ ಮಾಣಿಗೇರಿ ಬಳಿಯ ಅಂಬಿಕಾ ರವರು ಕೂಲಿ ಕೆಲಸ ಮಾಡಿ ಒಂದು ಪುಟ್ಟ ಗುಡಿಸಲಿನಲ್ಲಿ ಜೀವನ‌ ಸಾಗಿಸುತ್ತಿರುವ ಇವರು ಇಂದೋ‌ ನಾಳೆಯೋ ಬೀಳುವ ಹಂತದಲ್ಲಿ ಇರುವ ಗುಡಿಸಲಿಗೆ ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಶ್ರಮದಾನ ಮಾಡಿ, ದಾನಿಗಳ ನೆರವಿನಿಂದ ಒಂದು ತಾತ್ಕಾಲಿಕ ಮನೆಯನ್ನು ನಿರ್ಮಿಸಿಕೊಟ್ಟರು.

ಈ ಸಂದರ್ಭದಲ್ಲಿ ಗಣೇಶ್ ಕಾರ್ಯತ್ತಡ್ಕ, ಉಮೇಶ್ ನಿಡ್ಡಾಜೆ, ಹರೀಶ್ ಕೆ. ಬಿ ಕೊಯಿಲ, ನಿತಿನ್ ಅಶ್ವತಡಿ, ಮಂಜುನಾಥ ಹಾರಿತಕಜೆ, ಮುರ್ಗನ್ ಪ್ರಸಾದ್, ಗಣೇಶ್ ಎಂ. ಕೆ ನಿಡ್ಡಾಜೆ, ಪ್ರಕಾಶ್ ಆಚಾರಿ ಮಣಿಗೇರಿ, ಕಮಲು ಎಲಿಮಾರು ಉಪಸ್ಥಿತರಿದ್ದರು.


Related posts

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಸೈಕಲ್ ದಿನ ಜಾಗೃತಿ ರ‍್ಯಾಲಿ

Suddi Udaya
error: Content is protected !!