July 23, 2026
ಧಾರ್ಮಿಕ

ತುಳು ಚಿತ್ರರಂಗದ ಖ್ಯಾತ ನಟ ಅರವಿಂದ್ ಬೋಳಾರ್ ಸುಯ೯ ದೇವಸ್ಥಾನಕ್ಕೆ ಭೇಟಿ


ಬೆಳ್ತಂಗಡಿ: ತುಳು ಚಿತ್ರರಂಗದ ತುಳುನಾಡ ಮಾಣಿಕ್ಯ ಎಂದೇ ಪ್ರಖ್ಯಾತಿಯಾಗಿರುವ, ಅರವಿಂದ್ ಬೋಳಾರ್ ಇವರು ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯಕ್ಕೆ ಇಂದು ಮೇ 20ರಂದು ಭೇಟಿ ನೀಡಿದರು.

ಮಗಳ ವಿವಾಹದ ಕುರಿತು,ಮಣ್ಣಿನ ಹರಕೆ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು, ಜೊತೆಗೆ ಅರವಿಂದ್ ಬೋಳಾರ್ ಅವರ ಪತ್ನಿ ಹಾಗೂ ನವವಿವಾಹಿತ ದಂಪತಿಗಳು ಪಾಲ್ಗೊಂಡಿದ್ದರು.

Related posts

ಫೆ.7-10: ಶಿಶಿಲ ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಛತ್ರಕ್ಕೆ ಶಂಕುಸ್ಥಾಪನೆ

Suddi Udaya

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಹರೀಶ್ ಪೂಂಜ

Suddi Udaya
error: Content is protected !!