September 6, 2026
ಧಾರ್ಮಿಕ

ತುಳು ಚಿತ್ರರಂಗದ ಖ್ಯಾತ ನಟ ಅರವಿಂದ್ ಬೋಳಾರ್ ಸುಯ೯ ದೇವಸ್ಥಾನಕ್ಕೆ ಭೇಟಿ


ಬೆಳ್ತಂಗಡಿ: ತುಳು ಚಿತ್ರರಂಗದ ತುಳುನಾಡ ಮಾಣಿಕ್ಯ ಎಂದೇ ಪ್ರಖ್ಯಾತಿಯಾಗಿರುವ, ಅರವಿಂದ್ ಬೋಳಾರ್ ಇವರು ಶ್ರೀ ಸದಾಶಿವರುದ್ರ ದೇವಸ್ಥಾನ ಸುರ್ಯಕ್ಕೆ ಇಂದು ಮೇ 20ರಂದು ಭೇಟಿ ನೀಡಿದರು.

ಮಗಳ ವಿವಾಹದ ಕುರಿತು,ಮಣ್ಣಿನ ಹರಕೆ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು, ಜೊತೆಗೆ ಅರವಿಂದ್ ಬೋಳಾರ್ ಅವರ ಪತ್ನಿ ಹಾಗೂ ನವವಿವಾಹಿತ ದಂಪತಿಗಳು ಪಾಲ್ಗೊಂಡಿದ್ದರು.

Related posts

ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮ ಕಲಶೋತ್ಸವ : ಸಮಾಲೋಚನಾ ಸಭೆ

Suddi Udaya

ಮಾನ್ವಿ ಎಂ.ಎಸ್ ನೆಲ್ಲಿಂಗೇರಿ ಧ್ವನಿಯಲ್ಲಿ ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ

Suddi Udaya

ಎಕ್ಸೆಲ್ ವಿದ್ಯಾ ಸಂಸ್ಥೆಗೆ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಶ್ರೀ ಭೇಟಿ – ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

Suddi Udaya

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya
error: Content is protected !!