September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

ಬೆಳ್ತಂಗಡಿ: ಮಾಳವಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಬೆಳ್ತಂಗಡಿ, ಮಾಳವಯಾನೆ ಮಲ್ಲವರ ಯುವಕ ಸಂಘ ಇದರ 28ನೇ ವರುಷದ ವಾರ್ಷಿಕೋತ್ಸವದ ಪ್ರಯುಕ್ತ ಸಮಾಜ ಬಾಂಧವರಿಗಾಗಿ ಆಟೋಟ ಸ್ಪರ್ಧೆ ಏರ್ಪಡಿಸಲಾತ್ತು.

ಕಾರ್ಯಕ್ರಮವನ್ನು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಭುವನೇಶ್ ಗೇರುಕಟ್ಟೆ ದೀಪ ಬೇಳಗಿಸುವ ಮುಖಾಂತರ ಕಾರ್ಯಕ್ರಮ ಪ್ರಾರಂಭಗೂಂಡಿತ್ತು.

ಈ ಸಂದರ್ಭದಲ್ಲಿ ಸಮಾಜದ ಹೀರಿಯರು ನಿವೃತ ಆರಣ್ಯಧಿಕಾರಿ ಸೀತಾರಾಮ ಹೆಗ್ಡೆ ಕುತ್ಯಾರು, ಮಾಳವ ಯಾನೆ ಮಲ್ಲನ ಸಮಾಜದ ಅಧ್ಯಕ್ಷ ಶಿವಶಂಕರ್, ಕಾರ್ಯದರ್ಶಿ ಮೋನಪ್ಪ ಬೆಳ್ತಂಗಡಿ , ಕೋಶಾಧಿಕಾರಿ ಸತೀಶ್ ರಾಜ್ ಬೆಳ್ತಂಗಡಿ ,ಮಾಳವ ಯಾನೆ ಮಲ್ಲವ ಯುವಕ ಸಂಘದ ಅಧ್ಯಕ್ಷ ಮೋಹನ್ ಬೆಳ್ತಂಗಡಿ, ಕಾರ್ಯದರ್ಶಿ ಈಶ್ವರ ಅಲ್ಲಾಟಬೈಲು , ಕೋಶಾಧಿಕಾರಿ ಲೀಲಾಧರ ಬಂಗಾಡಿ ಉಪಸ್ಥಿತರಿದ್ದರು.

ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಆಗಮಿಸಿ ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya

ಡಿ.13: ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನೆರಿಯ ಗ್ರಾ.ಪಂ. ನ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮರವರು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ

Suddi Udaya

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya
error: Content is protected !!