April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದ ಕೇದೆ ವಸಂತ ಬಂಗೇರರ ಅಕಾಲಿಕ ನಿಧನ ಕ್ಷೇತ್ರಕ್ಕೆ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವೆಂದು ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ ತಿಳಿಸಿದರು.

ಕ್ಷೇತ್ರದ ಗೌರವ ಮಾರ್ಗದರ್ಶಿ ಪ್ರೊ| ಕೃಷ್ಣಪ್ಪ ಪೂಜಾರಿ, ಕ್ಷೇತ್ರದ ಪುರೋಹಿತರಾದ ರಾಘವೇಂದ್ರ ಬಾಂಗೀನಾಯ, ಸೋಮೇಗೌಡ ಮುಂತಾದವರು ಮೃತರ ಗುಣಗಾನವನ್ನು ಮಾಡಿದರು.

ಕೋಶಾಧಿಕಾರಿ ವಸಂತ ಸುವರ್ಣ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಜಯರಾಮ ಬಂಗೇರ, ಶ್ರವಣ್ ರಾಜ್, ರಾಮನಾಥ್, ಕೃಷ್ಣ ಶೆಟ್ಟಿ, ಸುರೇಶ್ ಶೆಟ್ಟಿ ಹಾಗೂ ಕ್ಷೇತ್ರದ ಇತರ ಪ್ರತಿನಿಧಿಗಳು ಹಾಜರಿದ್ದರು.

Related posts

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya

ಬೆಳ್ತಂಗಡಿಯಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ: ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya
error: Content is protected !!