24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದ ಕೇದೆ ವಸಂತ ಬಂಗೇರರ ಅಕಾಲಿಕ ನಿಧನ ಕ್ಷೇತ್ರಕ್ಕೆ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವೆಂದು ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ ತಿಳಿಸಿದರು.

ಕ್ಷೇತ್ರದ ಗೌರವ ಮಾರ್ಗದರ್ಶಿ ಪ್ರೊ| ಕೃಷ್ಣಪ್ಪ ಪೂಜಾರಿ, ಕ್ಷೇತ್ರದ ಪುರೋಹಿತರಾದ ರಾಘವೇಂದ್ರ ಬಾಂಗೀನಾಯ, ಸೋಮೇಗೌಡ ಮುಂತಾದವರು ಮೃತರ ಗುಣಗಾನವನ್ನು ಮಾಡಿದರು.

ಕೋಶಾಧಿಕಾರಿ ವಸಂತ ಸುವರ್ಣ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಜಯರಾಮ ಬಂಗೇರ, ಶ್ರವಣ್ ರಾಜ್, ರಾಮನಾಥ್, ಕೃಷ್ಣ ಶೆಟ್ಟಿ, ಸುರೇಶ್ ಶೆಟ್ಟಿ ಹಾಗೂ ಕ್ಷೇತ್ರದ ಇತರ ಪ್ರತಿನಿಧಿಗಳು ಹಾಜರಿದ್ದರು.

Related posts

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ

Suddi Udaya

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಸೈಲೆನ್ಸರನ್ನು ರೋಲ‌ರ್ ಮೂಲಕ ನಾಶ ಮಾಡಿದ ಬೆಳ್ತಂಗಡಿ ಸಂಚಾರ ಪೊಲೀಸರು

Suddi Udaya
error: Content is protected !!