September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

ಪೆರ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ನ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.

2024-25ನೇ ಸಾಲಿನ ತಾಲೂಕಿನ ಪ್ರಥಮ ಲೆಕ್ಕ ಪರಿಶೋಧನೆಯನ್ನು ಅರಸಿನಮಕ್ಕಿ ವಲಯದ ಶಿಬಾಜೆ ಕಾರ್ಯಕ್ಷೇತ್ರದ ಪೆರ್ಲ ಒಕ್ಕೂಟದಲ್ಲಿ ಕೇಂದ್ರಕಛೇರಿಯ ಗುಂಪು ಪರಿಶೋಧಕರಾದ ಆನಂದ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಹೆಚ್.ಎಸ್ ಚೆನ್ನಪ್ಪ ಗೌಡ, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ವನಿತಾ ವಿ ಶೆಟ್ಟಿಗಾರ್, ನೂತನ ಅಧ್ಯಕ್ಷರಾದ ಅಣ್ಣುಗೌಡ, ಆಂತರಿಕ ಲೆಕ್ಕ ಪರಿಶೋಧಕರಾದ ಶಿವರಾಮ್, ವಲಯ ಮೇಲ್ವಿಚಾರಕರಾದ ಶ್ರೀಮತಿ ಶಶಿಕಲಾ, ತಂಡದ ಪ್ರಬಂಧಕರು, ಸಂಯೋಜಕರು, ಸದಸ್ಯರು, ಸೇವಾಪ್ರತಿನಿಧಿ ಶ್ರೀಮತಿ ಅರುಣಾ, ಗಣೇಶ್, ಯೋಗೀಶ ಉಪಸ್ಥಿತರಿದ್ದರು.

Related posts

ಕರಿಮಣೇಲು : ಮರೋಡಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕೇಸ್ತರ ಕೆ. ಹೇಮರಾಜ್ ರವರಿಂದ ತಿಮ್ಮಣಬೆಟ್ಟು ಸ.ಉ.ಹಿ.ಪ್ರಾ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಲೋಕಾರ್ಪಣೆ

Suddi Udaya

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

Suddi Udaya

ತಿಮ್ಮಪ್ಪಯ್ಯ ಸ್ಮಾರಕ ಕ್ರಿಕೆಟ್ ಪಂದ್ಯಾವಳಿಗೆ ಸೇಕ್ರೆಡ್ ಹಾರ್ಟ್ ಕಾಲೇಜಿನ ಋಷಿ ಬಿ . ಶೆಟ್ಟಿ ಕೆಎಸ್‌ಸಿಎ ಇಲೆವೆನ್ ತಂಡಕ್ಕೆ ಆಯ್ಕೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಚೆನ್ನೈನಲ್ಲಿ ಧೂಳೆಬ್ಬಿಸಿದ ದಕ್ಷಿಣ ಕನ್ನಡದ ಹುಡುಗಿಯರು,ಆಲ್ ಇಂಡಿಯಾ ಥ್ರೋಬಾಲ್ ಕೂಟದಲ್ಲಿ ಪ್ರಚಂಡ ಸಾಧನೆ ಮುಳಿಯ ಜ್ಯುವೆಲ್ಸ್ ನಿಂದ ಸಮವಸ್ತ್ರ ಕೊಡುಗೆ

Suddi Udaya
error: Content is protected !!