23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜೆಪಿ ಅಟ್ಯಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

ಬೆಳ್ತಂಗಡಿ : ಜೆಪಿ ಅಟ್ಯಾಕ್ರ್ಸ್ ಇದರ ಪ್ರಾಯೋಜಕತ್ವದಲ್ಲಿ 8+1 ಜನರ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ಮೇ.19ರಂದು ಬೆಳ್ತಂಗಡಿ ಮೆಸ್ಕಾಂ ರಸ್ತೆ ಬೊಟ್ಟುಗುಡ್ಡೆ ಮೈದಾನದಲ್ಲಿ ನಡೆಯಿತು.


ಬೆಳ್ತಂಗಡಿ ಗಣೇಶ್ ಸುಪಾರಿ ಮಾಲಕರಾದ ಸತೀಶ್ ರೈ ಪುಂಡಿಕ್ಕು ಪಂದ್ಯಾಟವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಸುದ್ದಿ ಉದಯ ಪತ್ರಿಕೆಯ ನಿರ್ದೇಶಕರಾದ ತುಕಾರಾಮ, ಪಟ್ಟಣ ಪಂಚಾಯಿತಿ ನಾಮ ನಿರ್ದೇಶಕರಾದ ಸತೀಶ್ ದೊಡ್ಡಮನೆ, ರಾಜ ಕೇಸರಿಯ ಸಂಸ್ಥಾಪಕ ದೀಪಕ್ ಜಿ, ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಕೇಂದ್ರ ಒಕ್ಕೂಟ ಅಧ್ಯಕ್ಷ ಸೀತಾರಾಮ, ಜೆಪಿ ಅಟ್ಯಾಕ್ಟರ್ ತಂಡದ ಮಾಲಕ ಕರುಣಾಕರ ಉಪಸ್ಥಿತರಿದ್ದರು.

ದೀಕ್ಷಿತ್ ಸ್ವಾಗತಿಸಿದರು. ಪ್ರಥಮ ಜೆಪಿ ಟ್ರೋಫಿ ಯನ್ನು ರೆಂಕೆದಗುತ್ತು, ದ್ವಿತೀಯ. ಎಸ್ ಕೆ ಫ್ರೆಂಡ್ಸ್ ಸುನ್ನತ್ ಕೆರೆ ಪಡೆದುಕೊಂಡಿತ್ತು. ಹಾಗೂ ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ, ಬೆಸ್ಟ್ ಬೌಲರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿಯನ್ನು ಬೆಳ್ತಂಗಡಿ ಉದ್ಯಮಿ ಸಮಂತ್ ಕುಮಾರ್ ಜೈನ್, ರಾಜೇಶ್ ಮೆಸ್ಕಾಂ, ಕೇಬಲ್ ರಾಜ, ಪಪ್ಪು ಸೌಂಡ್ಸ್ ಅಂಡ್ ಲೈಟಿಂಗ್ ಮಾಲಕ ಸಮೀರ್ ವಿತರಿಸಿದರು.

Related posts

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya
error: Content is protected !!