July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

ಬೆಳ್ತಂಗಡಿಯ ರಾಜಕಾರಣದಲ್ಲಿ 5 ದಶಕಗಳ ಕಾಲ ಸೇವೆ ಸಲ್ಲಿಸಿ, 5 ಬಾರಿ ಶಾಸಕರಾಗಿ ಆಯ್ಕೆಯಾಗಿ ಅವಿಶ್ರಾಂತ ಜನರ ಸೇವೆಗೈದ ಮಾಜಿ ಶಾಸಕ ವಸಂತ ಬಂಗೇರ ಅವರ ಸ್ಮರಣಾರ್ಥ ಬೆಳ್ತಂಗಡಿಯ ಬಸ್ ತಂಗುದಾಣಕ್ಕೆ ಅವರ ಹೆಸರನ್ನೀಡಬೇಕು ಮತ್ತು ಅವರ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ ಸರಕಾರಕ್ಕೆ ಆಗ್ರಹಿಸಿದ್ದರು.

ಮೇ 21ರಂದು ಮಾಜಿ ಶಾಸಕ ವಸಂತ ಬಂಗೇರರ ಉತ್ತರಕ್ರಿಯೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನುಡಿನಮನದಲ್ಲಿ ಸರಕಾರದ ವತಿಯಿಂದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಡಲಾಗುವುದು ಎಂದು ಈ ಸಂದರ್ಭ ಭರವಸೆ ನೀಡಿದ್ದು, ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣರವರು ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya

ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ

Suddi Udaya

ಆರಂಬೋಡಿ: ಧನ್ಯಶ್ರೀ ಕೆ-ಮನೋಜ್ ಶೆಟ್ಟಿ ಐತೇರಿರವರ ಪುತ್ರ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

Suddi Udaya
error: Content is protected !!