September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ: ಜಿಲ್ಲಾ ವೈದ್ಯಕೀಯ ಮಂಡಳಿಯೊಂದಿಗೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿಯಲ್ಲಿ ತಾಲೂಕಿನ ವಿಕಲಚೇತನರ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ಮೇ 21ರಂದು ನಡೆಸಲಾಯಿತು.

ಈ ಶಿಬಿರದ ಮುಂದಾಳತ್ವ ವನ್ನು ತಾಲ್ಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಆದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಸಲಾಯಿತು.

ಶಿಬಿರ ನಡೆಸಲು ಸಹಕಾರ ನೀಡಿದ ವಿವಿಧ ಗ್ರಾಮ ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಇದ್ದುಕೊಂಡು ಸಹಕಾರ ನೀಡಿ ತಾಲೂಕಿನ ಅನೇಕ ವಿಕಲಚೇತನರಿಗೆ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯವನ್ನು ಪಡೆದುಕೊಳ್ಳಲು ಸಹಕಾರ ನೀಡಿದರು.

Related posts

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಪಡಂಗಡಿ: ಕರುವಿನ ಮೇಲೆ ಚಿರತೆ ದಾಳಿ

Suddi Udaya

ಗುಂಡೂರಿ: ಶ್ರೀಮತಿ ಶಾಂತ ನಿಧನ

Suddi Udaya

ಕಾಜೂರು: ರೂ. 1.5 ಕೋಟಿ ವೆಚ್ಚದ “ಮುಸಾಫಿರ್ ಖಾನಾ (ಯಾತ್ರಿ ನಿವಾಸ)” ಕಟ್ಟಡ ಉದ್ಘಾಟನೆ:

Suddi Udaya

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya
error: Content is protected !!