22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ತುಳುನಾಡ ನರ್ಸರಿಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ

ಶಿಶಿಲ : ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಆಗಮಿಸಿದ ಶಾಸಕ ಹರೀಶ್ ಪೂಂಜಾ ಜಾತ್ರೋತ್ಸವದಲ್ಲಿ ಸ್ಟಾಲ್ ಹಾಕಿದ ಪೆರ್ಲ ಖಂಡಿಗ ಮಾಧವ ಗೌಡ ಇವರ ನೂತನ ನರ್ಸರಿ ತುಳುನಾಡ ನರ್ಸರಿಗೆ ಭೇಟಿ ನೀಡಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಶಿಶಿಲ ಗ್ರಾ. ಪಂ. ಅಧ್ಯಕ್ಷ ಸುಧೀನ್ ಡಿ., ಕರುಣಾಕರ ಶಿಶಿಲ, ರಾಧಾಕೃಷ್ಣ ಗುತ್ತು, ಲಕ್ಷ್ಮೀಶ ಧರ್ಮದಕಳ ಉಪಸ್ಥಿತರಿದ್ದರು.

Related posts

ನಿಡ್ಲೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಉಜಿರೆ ಬ್ರಹ್ಮಕಲಶೋತ್ಸವ ಬೆಂಗಳೂರು ಸಮಿತಿ ಸಭೆ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ಕುಕ್ಕಾವು ಕೊಪ್ಪಂದಗುಂಡಿಯಲ್ಲಿ ರಸ್ತೆಗೆ ಬಿದ್ದ ಮರ: ದ್ವಿಚಕ್ರ ಸವಾರರಿಗೆ ಗಾಯ

Suddi Udaya

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya
error: Content is protected !!