September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಮೇ 20ರಂದು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬೆಳಿಗ್ಗೆ ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ, ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮೋತ್ಸವ ನಡೆಯಿತು.

ಈ ವೇಳೆಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ದಿನೇಶ್ ಎಂ. , ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ ಮೂಡೆತ್ತಾಯ, ಮಾಜಿ ಸದಸ್ಯರುಗಳು, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಆನಂದ ಪೂಜಾರಿ, ಅರ್ಚಕರು ಹಾಗೂ ಊರವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಕಪುಚಿನ್ ಕೃಷಿಕಾ ಸೇವಾ ಕೇಂದ್ರ ಮತ್ತು ವಿಮುಕ್ತಿ ಸ್ವ ಸಹಾಯ ಸಂಘಗಳ ವತಿಯಿಂದ ವಿದ್ಯಾಸ್ನೇಹಿ ಬಡ್ಡಿರಹಿತ ಶಿಕ್ಷಣ ಸಾಲ ವಿತರಣೆ

Suddi Udaya

ಕೊಕ್ಕಡ ಗ್ರಾಮದಲ್ಲಿ ನಿಲ್ಲದ ಕಾಡಾನೆ ದಾಂಧಲೆ: ಬೆಳೆ ನಾಶ-ಮನೆ ಬಳಿ ನಿಲ್ಲಿಸಿದ್ದ ಕಾರು-ಸ್ಕೂಟಿ ಮೇಲೆ ದಾಳಿ-ಜನರಲ್ಲಿ ಹೆಚ್ಚಿದ ಆತಂಕ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶದಲ್ಲಿ ಲೋಪವಾಗಿಲ್ಲ: ರಾಜ್ಯ ಸರಕಾರ ಸಮರ್ಥನೆ

Suddi Udaya

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya
error: Content is protected !!