23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

ಪೆರ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ನ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.

2024-25ನೇ ಸಾಲಿನ ತಾಲೂಕಿನ ಪ್ರಥಮ ಲೆಕ್ಕ ಪರಿಶೋಧನೆಯನ್ನು ಅರಸಿನಮಕ್ಕಿ ವಲಯದ ಶಿಬಾಜೆ ಕಾರ್ಯಕ್ಷೇತ್ರದ ಪೆರ್ಲ ಒಕ್ಕೂಟದಲ್ಲಿ ಕೇಂದ್ರಕಛೇರಿಯ ಗುಂಪು ಪರಿಶೋಧಕರಾದ ಆನಂದ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಹೆಚ್.ಎಸ್ ಚೆನ್ನಪ್ಪ ಗೌಡ, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ವನಿತಾ ವಿ ಶೆಟ್ಟಿಗಾರ್, ನೂತನ ಅಧ್ಯಕ್ಷರಾದ ಅಣ್ಣುಗೌಡ, ಆಂತರಿಕ ಲೆಕ್ಕ ಪರಿಶೋಧಕರಾದ ಶಿವರಾಮ್, ವಲಯ ಮೇಲ್ವಿಚಾರಕರಾದ ಶ್ರೀಮತಿ ಶಶಿಕಲಾ, ತಂಡದ ಪ್ರಬಂಧಕರು, ಸಂಯೋಜಕರು, ಸದಸ್ಯರು, ಸೇವಾಪ್ರತಿನಿಧಿ ಶ್ರೀಮತಿ ಅರುಣಾ, ಗಣೇಶ್, ಯೋಗೀಶ ಉಪಸ್ಥಿತರಿದ್ದರು.

Related posts

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 95.7 ಫಲಿತಾಂಶ

Suddi Udaya

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ

Suddi Udaya

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya
error: Content is protected !!