24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

ಪೆರ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ನ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.

2024-25ನೇ ಸಾಲಿನ ತಾಲೂಕಿನ ಪ್ರಥಮ ಲೆಕ್ಕ ಪರಿಶೋಧನೆಯನ್ನು ಅರಸಿನಮಕ್ಕಿ ವಲಯದ ಶಿಬಾಜೆ ಕಾರ್ಯಕ್ಷೇತ್ರದ ಪೆರ್ಲ ಒಕ್ಕೂಟದಲ್ಲಿ ಕೇಂದ್ರಕಛೇರಿಯ ಗುಂಪು ಪರಿಶೋಧಕರಾದ ಆನಂದ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಹೆಚ್.ಎಸ್ ಚೆನ್ನಪ್ಪ ಗೌಡ, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ವನಿತಾ ವಿ ಶೆಟ್ಟಿಗಾರ್, ನೂತನ ಅಧ್ಯಕ್ಷರಾದ ಅಣ್ಣುಗೌಡ, ಆಂತರಿಕ ಲೆಕ್ಕ ಪರಿಶೋಧಕರಾದ ಶಿವರಾಮ್, ವಲಯ ಮೇಲ್ವಿಚಾರಕರಾದ ಶ್ರೀಮತಿ ಶಶಿಕಲಾ, ತಂಡದ ಪ್ರಬಂಧಕರು, ಸಂಯೋಜಕರು, ಸದಸ್ಯರು, ಸೇವಾಪ್ರತಿನಿಧಿ ಶ್ರೀಮತಿ ಅರುಣಾ, ಗಣೇಶ್, ಯೋಗೀಶ ಉಪಸ್ಥಿತರಿದ್ದರು.

Related posts

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya
error: Content is protected !!