23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಇಂದು (ಮೇ 21) ತೋರಣಮುಹೂರ್ತ, ವಿಮಾನಶುದ್ಧಿ, ಆರಾಧನಾಪೂರ್ವಕ ಕ್ಷೇತ್ರಪಾಲ ಪ್ರತಿಷ್ಠೆ, ನವಕಲಶ ಅಭಿಷೇಕ ಮತ್ತು ನಾಂದಿಮಂಗಲ ಪೂಜಾವಿಧಾನ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.


ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು ಮತ್ತು ಊರಿನ ಶ್ರಾವಕರು- ಶ್ರಾವಕಿಯರು ಉಪಸ್ಥಿತರಿದ್ದರು.


ಮೇ 22 ರಂದು ವಾಸ್ತುಪೂಜಾವಿಧಾನ, ಜಿನಸಹಸ್ರನಾಮ ಪುಷ್ಪಾರ್ಚನೆ, ಷೋಡಶಕಲಶಾಭಿಷೇಕ, ನವಗ್ರಹ ಮಹಾಶಾಂತಿ, ಮಹಾಮಂಗಳಾರತಿ ಮೊದಲಾದ ಕಾರ್ಯಕ್ರಮಗಳು ನಡೆಯಲಿದೆ.

ಮೇ 23 ಅಪರಾಹ್ನ ಗಂಟೆ 2.30 ರಿಂದ ಮಹಾಮಾತೆ ಶ್ರೀಪದ್ಮಾವತಿ ಅಮ್ಮನವರ ಆರಾಧನೆ, ಸಹಸ್ರನಾಮ ಕುಂಕುಮಾರ್ಚನೆ, ಪದ್ಮಾವತಿದೇವಿ ಪ್ರತಿಷ್ಠೆ, ಭವ್ಯ ಅಗ್ರೋದಕಮೆರವಣಿಗೆ ಮತ್ತು ಉತ್ಸವ ಸಹಿತ ಭಗವಾನ್ ಚಂದ್ರನಾಥ ಸ್ವಾಮಿಗೆ 108 ಕಲಶಾಭಿಷೇಕ ಮತ್ತು ಮಹಾಪೂಜೆ ನಡೆಯಲಿದೆ.

Related posts

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya

ಬಂಟರ ಯಾನೆ ನಾಡವರ ಸಂಘ, ಕಣಿಯೂರು ಗ್ರಾಮ ಸಮಿತಿ ವತಿಯಿಂದ ಪದಗ್ರಹಣ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya
error: Content is protected !!