25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜೆಪಿ ಅಟ್ಯಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

ಬೆಳ್ತಂಗಡಿ : ಜೆಪಿ ಅಟ್ಯಾಕ್ರ್ಸ್ ಇದರ ಪ್ರಾಯೋಜಕತ್ವದಲ್ಲಿ 8+1 ಜನರ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ಮೇ.19ರಂದು ಬೆಳ್ತಂಗಡಿ ಮೆಸ್ಕಾಂ ರಸ್ತೆ ಬೊಟ್ಟುಗುಡ್ಡೆ ಮೈದಾನದಲ್ಲಿ ನಡೆಯಿತು.


ಬೆಳ್ತಂಗಡಿ ಗಣೇಶ್ ಸುಪಾರಿ ಮಾಲಕರಾದ ಸತೀಶ್ ರೈ ಪುಂಡಿಕ್ಕು ಪಂದ್ಯಾಟವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಸುದ್ದಿ ಉದಯ ಪತ್ರಿಕೆಯ ನಿರ್ದೇಶಕರಾದ ತುಕಾರಾಮ, ಪಟ್ಟಣ ಪಂಚಾಯಿತಿ ನಾಮ ನಿರ್ದೇಶಕರಾದ ಸತೀಶ್ ದೊಡ್ಡಮನೆ, ರಾಜ ಕೇಸರಿಯ ಸಂಸ್ಥಾಪಕ ದೀಪಕ್ ಜಿ, ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಕೇಂದ್ರ ಒಕ್ಕೂಟ ಅಧ್ಯಕ್ಷ ಸೀತಾರಾಮ, ಜೆಪಿ ಅಟ್ಯಾಕ್ಟರ್ ತಂಡದ ಮಾಲಕ ಕರುಣಾಕರ ಉಪಸ್ಥಿತರಿದ್ದರು.

ದೀಕ್ಷಿತ್ ಸ್ವಾಗತಿಸಿದರು. ಪ್ರಥಮ ಜೆಪಿ ಟ್ರೋಫಿ ಯನ್ನು ರೆಂಕೆದಗುತ್ತು, ದ್ವಿತೀಯ. ಎಸ್ ಕೆ ಫ್ರೆಂಡ್ಸ್ ಸುನ್ನತ್ ಕೆರೆ ಪಡೆದುಕೊಂಡಿತ್ತು. ಹಾಗೂ ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ, ಬೆಸ್ಟ್ ಬೌಲರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿಯನ್ನು ಬೆಳ್ತಂಗಡಿ ಉದ್ಯಮಿ ಸಮಂತ್ ಕುಮಾರ್ ಜೈನ್, ರಾಜೇಶ್ ಮೆಸ್ಕಾಂ, ಕೇಬಲ್ ರಾಜ, ಪಪ್ಪು ಸೌಂಡ್ಸ್ ಅಂಡ್ ಲೈಟಿಂಗ್ ಮಾಲಕ ಸಮೀರ್ ವಿತರಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ 9ನೇ ಭಾರಿ ಸಾಧನ‌ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya
error: Content is protected !!