April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

ಬೆಳ್ತಂಗಡಿಯ ರಾಜಕಾರಣದಲ್ಲಿ 5 ದಶಕಗಳ ಕಾಲ ಸೇವೆ ಸಲ್ಲಿಸಿ, 5 ಬಾರಿ ಶಾಸಕರಾಗಿ ಆಯ್ಕೆಯಾಗಿ ಅವಿಶ್ರಾಂತ ಜನರ ಸೇವೆಗೈದ ಮಾಜಿ ಶಾಸಕ ವಸಂತ ಬಂಗೇರ ಅವರ ಸ್ಮರಣಾರ್ಥ ಬೆಳ್ತಂಗಡಿಯ ಬಸ್ ತಂಗುದಾಣಕ್ಕೆ ಅವರ ಹೆಸರನ್ನೀಡಬೇಕು ಮತ್ತು ಅವರ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ ಸರಕಾರಕ್ಕೆ ಆಗ್ರಹಿಸಿದ್ದರು.

ಮೇ 21ರಂದು ಮಾಜಿ ಶಾಸಕ ವಸಂತ ಬಂಗೇರರ ಉತ್ತರಕ್ರಿಯೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನುಡಿನಮನದಲ್ಲಿ ಸರಕಾರದ ವತಿಯಿಂದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಡಲಾಗುವುದು ಎಂದು ಈ ಸಂದರ್ಭ ಭರವಸೆ ನೀಡಿದ್ದು, ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣರವರು ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya
error: Content is protected !!