25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ: ಜಿಲ್ಲಾ ವೈದ್ಯಕೀಯ ಮಂಡಳಿಯೊಂದಿಗೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿಯಲ್ಲಿ ತಾಲೂಕಿನ ವಿಕಲಚೇತನರ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ಮೇ 21ರಂದು ನಡೆಸಲಾಯಿತು.

ಈ ಶಿಬಿರದ ಮುಂದಾಳತ್ವ ವನ್ನು ತಾಲ್ಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಆದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಸಲಾಯಿತು.

ಶಿಬಿರ ನಡೆಸಲು ಸಹಕಾರ ನೀಡಿದ ವಿವಿಧ ಗ್ರಾಮ ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಇದ್ದುಕೊಂಡು ಸಹಕಾರ ನೀಡಿ ತಾಲೂಕಿನ ಅನೇಕ ವಿಕಲಚೇತನರಿಗೆ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯವನ್ನು ಪಡೆದುಕೊಳ್ಳಲು ಸಹಕಾರ ನೀಡಿದರು.

Related posts

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ರಸ್ತೆ ಬದಿ ಹಣ್ಣಿನ ಗಿಡ ನಾಟಿ, ನೆಟ್ಟ ಗಿಡಗಳ ಪುನಶ್ಚೇತನ ಮತ್ತು ಇಂಗು ಗುಂಡಿ ರಚನಾ ಕಾರ್ಯಕ್ರಮ

Suddi Udaya

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya
error: Content is protected !!