22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ: ಜಿಲ್ಲಾ ವೈದ್ಯಕೀಯ ಮಂಡಳಿಯೊಂದಿಗೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿಯಲ್ಲಿ ತಾಲೂಕಿನ ವಿಕಲಚೇತನರ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ಮೇ 21ರಂದು ನಡೆಸಲಾಯಿತು.

ಈ ಶಿಬಿರದ ಮುಂದಾಳತ್ವ ವನ್ನು ತಾಲ್ಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಆದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಸಲಾಯಿತು.

ಶಿಬಿರ ನಡೆಸಲು ಸಹಕಾರ ನೀಡಿದ ವಿವಿಧ ಗ್ರಾಮ ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಇದ್ದುಕೊಂಡು ಸಹಕಾರ ನೀಡಿ ತಾಲೂಕಿನ ಅನೇಕ ವಿಕಲಚೇತನರಿಗೆ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯವನ್ನು ಪಡೆದುಕೊಳ್ಳಲು ಸಹಕಾರ ನೀಡಿದರು.

Related posts

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya
error: Content is protected !!