September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

ಮುಂಡಾಜೆ ಗ್ರಾಮದ ಮೂಲಾರು ದರ್ಕಾಸು ನಿವಾಸಿ ಕರಿಯ ನಾಯ್ಕ ಅವರ ಪತ್ನಿ ಕಮಲಾ ನಾಯ್ಕ(68) ಮಂಗಳೂರಿನ ಆಸ್ಪತ್ರೆಯಲ್ಲಿ ಹೃದಯಘಾತದಿಂದ ಮೇ 21ರಂದು ನಿಧನ ಹೊಂದಿದರು.

ಅವರಿಗೆ ಪತಿ,ಇಬ್ಬರು ಪುತ್ರಿಯರು ಹಾಗೂ ಪುತ್ರ ಇದ್ದಾರೆ.

Related posts

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ಮೇ 26: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಶಾಲೆಯಲ್ಲಿ ನಾಯಕತ್ವ ಅಭಿವೃದ್ಧಿ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ 98.16% ಫಲಿತಾಂಶ

Suddi Udaya
error: Content is protected !!