23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜೆಪಿ ಅಟ್ಯಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

ಬೆಳ್ತಂಗಡಿ : ಜೆಪಿ ಅಟ್ಯಾಕ್ರ್ಸ್ ಇದರ ಪ್ರಾಯೋಜಕತ್ವದಲ್ಲಿ 8+1 ಜನರ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ಮೇ.19ರಂದು ಬೆಳ್ತಂಗಡಿ ಮೆಸ್ಕಾಂ ರಸ್ತೆ ಬೊಟ್ಟುಗುಡ್ಡೆ ಮೈದಾನದಲ್ಲಿ ನಡೆಯಿತು.


ಬೆಳ್ತಂಗಡಿ ಗಣೇಶ್ ಸುಪಾರಿ ಮಾಲಕರಾದ ಸತೀಶ್ ರೈ ಪುಂಡಿಕ್ಕು ಪಂದ್ಯಾಟವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಸುದ್ದಿ ಉದಯ ಪತ್ರಿಕೆಯ ನಿರ್ದೇಶಕರಾದ ತುಕಾರಾಮ, ಪಟ್ಟಣ ಪಂಚಾಯಿತಿ ನಾಮ ನಿರ್ದೇಶಕರಾದ ಸತೀಶ್ ದೊಡ್ಡಮನೆ, ರಾಜ ಕೇಸರಿಯ ಸಂಸ್ಥಾಪಕ ದೀಪಕ್ ಜಿ, ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಕೇಂದ್ರ ಒಕ್ಕೂಟ ಅಧ್ಯಕ್ಷ ಸೀತಾರಾಮ, ಜೆಪಿ ಅಟ್ಯಾಕ್ಟರ್ ತಂಡದ ಮಾಲಕ ಕರುಣಾಕರ ಉಪಸ್ಥಿತರಿದ್ದರು.

ದೀಕ್ಷಿತ್ ಸ್ವಾಗತಿಸಿದರು. ಪ್ರಥಮ ಜೆಪಿ ಟ್ರೋಫಿ ಯನ್ನು ರೆಂಕೆದಗುತ್ತು, ದ್ವಿತೀಯ. ಎಸ್ ಕೆ ಫ್ರೆಂಡ್ಸ್ ಸುನ್ನತ್ ಕೆರೆ ಪಡೆದುಕೊಂಡಿತ್ತು. ಹಾಗೂ ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ, ಬೆಸ್ಟ್ ಬೌಲರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿಯನ್ನು ಬೆಳ್ತಂಗಡಿ ಉದ್ಯಮಿ ಸಮಂತ್ ಕುಮಾರ್ ಜೈನ್, ರಾಜೇಶ್ ಮೆಸ್ಕಾಂ, ಕೇಬಲ್ ರಾಜ, ಪಪ್ಪು ಸೌಂಡ್ಸ್ ಅಂಡ್ ಲೈಟಿಂಗ್ ಮಾಲಕ ಸಮೀರ್ ವಿತರಿಸಿದರು.

Related posts

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!