September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜೆಪಿ ಅಟ್ಯಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

ಬೆಳ್ತಂಗಡಿ : ಜೆಪಿ ಅಟ್ಯಾಕ್ರ್ಸ್ ಇದರ ಪ್ರಾಯೋಜಕತ್ವದಲ್ಲಿ 8+1 ಜನರ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ಮೇ.19ರಂದು ಬೆಳ್ತಂಗಡಿ ಮೆಸ್ಕಾಂ ರಸ್ತೆ ಬೊಟ್ಟುಗುಡ್ಡೆ ಮೈದಾನದಲ್ಲಿ ನಡೆಯಿತು.


ಬೆಳ್ತಂಗಡಿ ಗಣೇಶ್ ಸುಪಾರಿ ಮಾಲಕರಾದ ಸತೀಶ್ ರೈ ಪುಂಡಿಕ್ಕು ಪಂದ್ಯಾಟವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಸುದ್ದಿ ಉದಯ ಪತ್ರಿಕೆಯ ನಿರ್ದೇಶಕರಾದ ತುಕಾರಾಮ, ಪಟ್ಟಣ ಪಂಚಾಯಿತಿ ನಾಮ ನಿರ್ದೇಶಕರಾದ ಸತೀಶ್ ದೊಡ್ಡಮನೆ, ರಾಜ ಕೇಸರಿಯ ಸಂಸ್ಥಾಪಕ ದೀಪಕ್ ಜಿ, ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಕೇಂದ್ರ ಒಕ್ಕೂಟ ಅಧ್ಯಕ್ಷ ಸೀತಾರಾಮ, ಜೆಪಿ ಅಟ್ಯಾಕ್ಟರ್ ತಂಡದ ಮಾಲಕ ಕರುಣಾಕರ ಉಪಸ್ಥಿತರಿದ್ದರು.

ದೀಕ್ಷಿತ್ ಸ್ವಾಗತಿಸಿದರು. ಪ್ರಥಮ ಜೆಪಿ ಟ್ರೋಫಿ ಯನ್ನು ರೆಂಕೆದಗುತ್ತು, ದ್ವಿತೀಯ. ಎಸ್ ಕೆ ಫ್ರೆಂಡ್ಸ್ ಸುನ್ನತ್ ಕೆರೆ ಪಡೆದುಕೊಂಡಿತ್ತು. ಹಾಗೂ ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ, ಬೆಸ್ಟ್ ಬೌಲರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿಯನ್ನು ಬೆಳ್ತಂಗಡಿ ಉದ್ಯಮಿ ಸಮಂತ್ ಕುಮಾರ್ ಜೈನ್, ರಾಜೇಶ್ ಮೆಸ್ಕಾಂ, ಕೇಬಲ್ ರಾಜ, ಪಪ್ಪು ಸೌಂಡ್ಸ್ ಅಂಡ್ ಲೈಟಿಂಗ್ ಮಾಲಕ ಸಮೀರ್ ವಿತರಿಸಿದರು.

Related posts

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

Suddi Udaya

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ಆಪರೇಷನ್ ಸಿಂಧೂರ: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!