25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

ಬೆಳ್ತಂಗಡಿಯ ರಾಜಕಾರಣದಲ್ಲಿ 5 ದಶಕಗಳ ಕಾಲ ಸೇವೆ ಸಲ್ಲಿಸಿ, 5 ಬಾರಿ ಶಾಸಕರಾಗಿ ಆಯ್ಕೆಯಾಗಿ ಅವಿಶ್ರಾಂತ ಜನರ ಸೇವೆಗೈದ ಮಾಜಿ ಶಾಸಕ ವಸಂತ ಬಂಗೇರ ಅವರ ಸ್ಮರಣಾರ್ಥ ಬೆಳ್ತಂಗಡಿಯ ಬಸ್ ತಂಗುದಾಣಕ್ಕೆ ಅವರ ಹೆಸರನ್ನೀಡಬೇಕು ಮತ್ತು ಅವರ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ ಸರಕಾರಕ್ಕೆ ಆಗ್ರಹಿಸಿದ್ದರು.

ಮೇ 21ರಂದು ಮಾಜಿ ಶಾಸಕ ವಸಂತ ಬಂಗೇರರ ಉತ್ತರಕ್ರಿಯೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನುಡಿನಮನದಲ್ಲಿ ಸರಕಾರದ ವತಿಯಿಂದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಡಲಾಗುವುದು ಎಂದು ಈ ಸಂದರ್ಭ ಭರವಸೆ ನೀಡಿದ್ದು, ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣರವರು ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದ ಬ್ರಹ್ಮಕಲಶೋತ್ಸವದ ಕಛೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

Suddi Udaya

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಯುವಜನ ಸಮ್ಮೇಳನ

Suddi Udaya
error: Content is protected !!