September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ: ಜಿಲ್ಲಾ ವೈದ್ಯಕೀಯ ಮಂಡಳಿಯೊಂದಿಗೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿಯಲ್ಲಿ ತಾಲೂಕಿನ ವಿಕಲಚೇತನರ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ಮೇ 21ರಂದು ನಡೆಸಲಾಯಿತು.

ಈ ಶಿಬಿರದ ಮುಂದಾಳತ್ವ ವನ್ನು ತಾಲ್ಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಆದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಸಲಾಯಿತು.

ಶಿಬಿರ ನಡೆಸಲು ಸಹಕಾರ ನೀಡಿದ ವಿವಿಧ ಗ್ರಾಮ ಪಂಚಾಯತ್ ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಇದ್ದುಕೊಂಡು ಸಹಕಾರ ನೀಡಿ ತಾಲೂಕಿನ ಅನೇಕ ವಿಕಲಚೇತನರಿಗೆ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯವನ್ನು ಪಡೆದುಕೊಳ್ಳಲು ಸಹಕಾರ ನೀಡಿದರು.

Related posts

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

Suddi Udaya

ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಯುವ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ “ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ”ಪ್ರದಾನ

Suddi Udaya

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya
error: Content is protected !!