September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಮೇ 20ರಂದು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬೆಳಿಗ್ಗೆ ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ, ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮೋತ್ಸವ ನಡೆಯಿತು.

ಈ ವೇಳೆಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ದಿನೇಶ್ ಎಂ. , ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ ಮೂಡೆತ್ತಾಯ, ಮಾಜಿ ಸದಸ್ಯರುಗಳು, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಆನಂದ ಪೂಜಾರಿ, ಅರ್ಚಕರು ಹಾಗೂ ಊರವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಅಳದಂಗಡಿ ಸರ್ಕಾರಿ ಪ. ಪೂ. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಗೆ ಅನುಮತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ಕಕ್ಕಿಂಜೆ ಶ್ರೀ  ಕೃಷ್ಣ ಆಸ್ಪತ್ರೆಯಲ್ಲಿ  ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ  ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ 

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya
error: Content is protected !!