April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

ನಿಡ್ಲೆ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಕುರಿತಂತೆ ರೋಜ್ ಗಾರ್ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಳ್ಳಲಾಯಿತು.

ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ದಿನೇಶ್ ರವರು ನರೇಗಾ ಯೋಜನೆ ಕುರಿತು ಮಾಹಿತಿ ಹಾಗೂ ನರೇಗಾ ಕಾಮಗಾರಿ ಅನುಷ್ಟಾನಿಸುವ ಕುರಿತು ಮಾರ್ಗದರ್ಶನ ನೀಡಿದರು.

ಈ ವೇಳೆ ತಾಂತ್ರಿಕ ಸಹಾಯಕ ಅಭಿಯಂತರರು ಗೌತಮ್ ಪಿ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ. ಪಂ.ಕಾರ್ಯದರ್ಶಿ ಕೆ ಪಿ ಕೇಶವ ಗೌಡ,ಗ್ರಾ. ಪಂ ಸಿಬ್ಬಂದಿಗಳಾದ ಮಮತಾ, ವಾರಿಜ, ಶ್ರೀನಿವಾಸ್, ಭರತ್ , ಸಂಜೀವಿನಿ ಯಂ.ಬಿ.ಕೆ ಭವಾನಿ, ಎಲ್. ಸಿ. ಆರ್. ಪಿ ಹರಿಣಾಕ್ಷಿ, ಪಶು ಸಖಿ ಸುಜಾತ, ಕೃಷಿ ಸಖಿ ಸುಮನಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಜಿಲ್ಲಾ ಪಂಚಾಯತ್ ,ಮತ್ತು ತಾಲೂಕು ಪಂಚಾಯತ್ ಉಸ್ತುವಾರಿಗಳ ನೇಮಕ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಲಯ ಉಪಾಧ್ಯಕ್ಷ ಶಂಕರ್ ರಾವ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya
error: Content is protected !!