September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘದ ಸದಸ್ಯರೂ, ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಇವರ ವಿರುದ್ಧ ಬೆಳ್ತಂಗಡಿ ಪೋಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರದ ಯಾವುದೇ ನೋಟೀಸನ್ನೂ ನೀಡದೆ ಬಂಧನಕ್ಕೆ ಮುಂದಾಗಿರುವುದನ್ನು ಬೆಳ್ತಂಗಡಿ ವಕೀಲರ ಸಂಘ ತೀವೃವಾಗಿ ಖಂಡಿಸಿದರು.

ವಕೀಲರೂ, ಜನಪ್ರತಿನಿಧಿಯೂ ಆಗಿರುವ ಹರೀಶ್ ಪೂಂಜಾರ ಸಂವಿಧಾನಾತ್ಮಕ ಹಕ್ಕುಗಳನ್ನು ಮೊಟಕುಗೊಳಿಸುವ ಪೊಲೀಸರ ಕ್ರಮ ಖಂಡನೀಯವಾಗಿದ್ದು ಪೋಲಿಸರು ಇಂತಹ ಕಾನೂನುಬಾಹಿರ ದಾರ್ಷ್ಟ್ಯದ ಕ್ರಮಗಳಿಗೆ ಮುಂದಾಗದೆ, ಸಂವಿಧಾನ ಮತ್ತು ಕಾನೂನಿಗೆ ಬದ್ಧವಾಗಿ ನಡೆಯಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಪತ್ರಿಕಾ ಹೇಳೆಯಲ್ಲಿ ತಿಳಿಸಿದ್ದಾರೆ.

Related posts

ಪುದುವೆಟ್ಟು ಓಂ ಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಉದ್ಘಾಟನೆ; ನಂಬಿಕೆ, ಪರಂಪರೆಯ ಶ್ರೇಷ್ಠ ಸ್ವರ್ಣೋದ್ಯಮ ಸಂಸ್ಥೆ ಮುಳಿಯ: ಸಂಪತ್ ಬಿ. ಸುವರ್ಣ; 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ನಾಲ್ಕೂರು ತೋಟದಪಲ್ಕೆ ನಾರಾಯಣ ಪೂಜಾರಿ ನಿಧನ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ

Suddi Udaya
error: Content is protected !!