25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

ಶಿಬಾಜೆ: ಶಿಬಾಜೆ ಗ್ರಾಮದ ಐಂಗುಡ ನಿವಾಸಿ ವಾಸು ರಾಣ್ಯ (83 ವ)ರವರು ನಾಪತ್ತೆಯಾದ ಘಟನೆ ಮೇ 21 ರಂದು ನಡೆದಿದೆ.

ಕಾಡಿಗೆ ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ಇರುವ ಕಾರಣ ಮನೆಯವರು ಆತಂಕಗೊಂಡಿದ್ದು, ಸುತ್ತಮುತ್ತಲಿನವರಿಗೆ ವಿಷಯ ತಿಳಿಸಿದ ಬಳಿಕ ಶೌರ್ಯ ವಿಪತ್ತು ನಿರ್ವಹಣಾ ತಂಡ ಶೋಧ ಕಾರ್ಯ ಆರಂಭಿಸಿದೆ. ಇದುವರೆಗೆ ಅವರ ಸುಳಿವು ಲಭಿಸಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದೆ.

Related posts

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

Suddi Udaya

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya
error: Content is protected !!