23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

ಬೆಳ್ತಂಗಡಿ:ಕಲ್ಮಂಜ ಗ್ರಾಮದ ಕಲ್ಲೆ ನಿವಾಸಿ ಯಕ್ಷಗಾನ ಕಲಾವಿದ ಕೊಳ್ತಿಗೆ ನಾರಾಯಣ ಗೌಡ ಅವರ ಪತ್ನಿ ದೇವಕಿ ಕೊಳ್ತಿಗೆ (65)ಅಲ್ಪ ಕಾಲದ ಅಸೌಖ್ಯದಿಂದ ಮೇ 22 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಮುಂಡಾಜೆ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾಗಿದ್ದ ಅವರು ಹತ್ತು ಹಲವಾರು ಸಂಘ-ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಅವರಿಗೆ ಪತಿ,ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ.

Related posts

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ. ಸೋಮ ವಿಧಿವಶ

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು: ಸಾಧಕರ ದಿನ-229 ವಿದ್ಯಾರ್ಥಿ ಸಾಧಕರಿಗೆ ಪ್ರಶಸ್ತಿ ಪತ್ರ ವಿತರಣೆ

Suddi Udaya
error: Content is protected !!