September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

ನಿಡ್ಲೆ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಕುರಿತಂತೆ ರೋಜ್ ಗಾರ್ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಳ್ಳಲಾಯಿತು.

ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ದಿನೇಶ್ ರವರು ನರೇಗಾ ಯೋಜನೆ ಕುರಿತು ಮಾಹಿತಿ ಹಾಗೂ ನರೇಗಾ ಕಾಮಗಾರಿ ಅನುಷ್ಟಾನಿಸುವ ಕುರಿತು ಮಾರ್ಗದರ್ಶನ ನೀಡಿದರು.

ಈ ವೇಳೆ ತಾಂತ್ರಿಕ ಸಹಾಯಕ ಅಭಿಯಂತರರು ಗೌತಮ್ ಪಿ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ. ಪಂ.ಕಾರ್ಯದರ್ಶಿ ಕೆ ಪಿ ಕೇಶವ ಗೌಡ,ಗ್ರಾ. ಪಂ ಸಿಬ್ಬಂದಿಗಳಾದ ಮಮತಾ, ವಾರಿಜ, ಶ್ರೀನಿವಾಸ್, ಭರತ್ , ಸಂಜೀವಿನಿ ಯಂ.ಬಿ.ಕೆ ಭವಾನಿ, ಎಲ್. ಸಿ. ಆರ್. ಪಿ ಹರಿಣಾಕ್ಷಿ, ಪಶು ಸಖಿ ಸುಜಾತ, ಕೃಷಿ ಸಖಿ ಸುಮನಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಉಪಸ್ಥಿತರಿದ್ದರು.

Related posts

ಡಿ.13-14: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಕೊಯ್ಯೂರು ಶಾಲೆ: ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದಿಂದ ಕೊಡುಗೆಗಳ ಹಸ್ತಾಂತರ

Suddi Udaya

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ದಯಾ ವಿಶೇಷ ಮಕ್ಕಳ ಮುಂದಿನ ಭವಿಷ್ಯ ನಿರ್ಮಾಣಕ್ಕಾಗಿ ಡಿ.29 ರಂದು ಹೋಲಿ ರೆಡಿಮರ್ ಚರ್ಚ್ ವಠಾರದಲ್ಲಿ ದಯಾ ಫಿಯೆಸ್ತಾ-2024

Suddi Udaya
error: Content is protected !!