23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘದ ಸದಸ್ಯರೂ, ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಇವರ ವಿರುದ್ಧ ಬೆಳ್ತಂಗಡಿ ಪೋಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರದ ಯಾವುದೇ ನೋಟೀಸನ್ನೂ ನೀಡದೆ ಬಂಧನಕ್ಕೆ ಮುಂದಾಗಿರುವುದನ್ನು ಬೆಳ್ತಂಗಡಿ ವಕೀಲರ ಸಂಘ ತೀವೃವಾಗಿ ಖಂಡಿಸಿದರು.

ವಕೀಲರೂ, ಜನಪ್ರತಿನಿಧಿಯೂ ಆಗಿರುವ ಹರೀಶ್ ಪೂಂಜಾರ ಸಂವಿಧಾನಾತ್ಮಕ ಹಕ್ಕುಗಳನ್ನು ಮೊಟಕುಗೊಳಿಸುವ ಪೊಲೀಸರ ಕ್ರಮ ಖಂಡನೀಯವಾಗಿದ್ದು ಪೋಲಿಸರು ಇಂತಹ ಕಾನೂನುಬಾಹಿರ ದಾರ್ಷ್ಟ್ಯದ ಕ್ರಮಗಳಿಗೆ ಮುಂದಾಗದೆ, ಸಂವಿಧಾನ ಮತ್ತು ಕಾನೂನಿಗೆ ಬದ್ಧವಾಗಿ ನಡೆಯಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಪತ್ರಿಕಾ ಹೇಳೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ಉಜಿರೆಯಲ್ಲಿ ಎಬಿವಿಪಿ ವತಿಯಿಂದ ಬೃಹತ್ ವಿಜಯ ಯಾತ್ರೆ

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

Suddi Udaya
error: Content is protected !!