25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

ಶಿಬಾಜೆ: ಶಿಬಾಜೆ ಗ್ರಾಮದ ಐಂಗುಡ ನಿವಾಸಿ ವಾಸು ರಾಣ್ಯ (83 ವ)ರವರು ನಾಪತ್ತೆಯಾದ ಘಟನೆ ಮೇ 21 ರಂದು ನಡೆದಿದೆ.

ಕಾಡಿಗೆ ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ಇರುವ ಕಾರಣ ಮನೆಯವರು ಆತಂಕಗೊಂಡಿದ್ದು, ಸುತ್ತಮುತ್ತಲಿನವರಿಗೆ ವಿಷಯ ತಿಳಿಸಿದ ಬಳಿಕ ಶೌರ್ಯ ವಿಪತ್ತು ನಿರ್ವಹಣಾ ತಂಡ ಶೋಧ ಕಾರ್ಯ ಆರಂಭಿಸಿದೆ. ಇದುವರೆಗೆ ಅವರ ಸುಳಿವು ಲಭಿಸಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದೆ.

Related posts

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

Suddi Udaya

ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ಸ್ಥಗಿತದಿಂದ ಕಾರ್ಮಿಕರ ಜೀವನ ಅಯೋಮಯ: ನಮ್ಮ ಬೇಡಿಕೆ ಮತ್ತು ಆಗ್ರಹಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕು,ಜಿಲ್ಲಾ ಕೇಂದ್ರದಲ್ಲಿ ಸಂಘಟಿತ ಪ್ರತಿಭಟನೆ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಸ್ಕ್ರ್ಯಾಚ್ ಗೇಮಿಂಗ್ ಕ್ರಾಫ್ಟಿಂಗ್ ಸ್ಪರ್ಧೆ”

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya
error: Content is protected !!