24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

ಬಳಂಜ :ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಜಂಟಿ ಆಶ್ರಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರ ಇತ್ತೀಚೆಗೆ ಬಳಂಜದಲ್ಲಿ ನಡೆಯಿತು.

ವಲಯ ತರಬೇತುದಾರರು ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್ ಡಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತರಬೇತಿ ನೀಡಿದರು.

ಕಾರ್ಯಕ್ರಮದ ಅದ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಅಧ್ಯಕ್ಷರು, ಜೆಸಿಐ ಬೆಳ್ತಂಗಡಿಯ ಪೂರ್ವಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ವಹಿಸಿದ್ದರು

ವೇದಿಕೆ ಆಹ್ವಾನವನ್ನು ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್ ನಡೆಸಿದರು, ಜೆಸಿ ಸದಸ್ಯ ಪ್ರಣಾಮ ಶೆಟ್ಟಿ ವಂದಿಸಿದರು. ಸಂಘದ ಪದಾಧಿಕಾರಿಗಳು ಹಾಗೂ ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸಿದರು.

Related posts

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಶಿಬಾಜೆ ದಲಿತ ಯುವಕ ಶ್ರೀಧರನ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ನಿರಂತರ ಹೋರಾಟ: ಸಿ.ಐ.ಡಿ ತನಿಖೆಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ: ಡಿಎಸ್‌ಎಸ್ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಣೆ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

Suddi Udaya

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya
error: Content is protected !!