23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ಮಹಿಳಾ ಜೆಸಿ ಮತ್ತು ಜೆಜೆಸಿಯ ಸಹಕಾರದಿಂದ ಹಾಗೂ ತಾಲೂಕಿನ ಇತರ ಸಂಘ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಫೆಬ್ರವರಿಯಲ್ಲಿ ಬೆಳ್ತಂಗಡಿಯ ಅಯ್ಯಪ್ಪ ಗುಡಿಯಿಂದ ಜೆಸಿ ಭವನದವರೆಗೆ ನಡೆದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ
ಜೆಸಿಐ ಭಾರತವು ವಲಯ 15ರಲ್ಲಿ ಬೆಳ್ತಂಗಡಿ ಘಟಕಕ್ಕೆ Top Performer” ಎಂಬ ಮನ್ನಣೆಯನ್ನು ನೀಡಿ ಗೌರವಿಸಿದೆ.

ಜೆಸಿಐ ಬೆಳ್ತಂಗಡಿಯು ಹಮ್ಮಿಕೊಂಡ ಈ ಸಮಾಜಮುಖಿ ಮತ್ತು ಮಹತ್ವವುಳ್ಳ ಕಾರ್ಯಕ್ರಮವನ್ನು ಗುರುತಿಸಿ ಮನ್ನಣೆ ನೀಡಿದೆ.
ಜೆಸಿಐ ಭಾರತದ ವಲಯ 15 ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಿದೆ.

Related posts

ಮಡಂತ್ಯಾರು ವಲಯ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

Suddi Udaya
error: Content is protected !!