ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ಮಹಿಳಾ ಜೆಸಿ ಮತ್ತು ಜೆಜೆಸಿಯ ಸಹಕಾರದಿಂದ ಹಾಗೂ ತಾಲೂಕಿನ ಇತರ ಸಂಘ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಫೆಬ್ರವರಿಯಲ್ಲಿ ಬೆಳ್ತಂಗಡಿಯ ಅಯ್ಯಪ್ಪ ಗುಡಿಯಿಂದ ಜೆಸಿ ಭವನದವರೆಗೆ ನಡೆದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ
ಜೆಸಿಐ ಭಾರತವು ವಲಯ 15ರಲ್ಲಿ ಬೆಳ್ತಂಗಡಿ ಘಟಕಕ್ಕೆ Top Performer” ಎಂಬ ಮನ್ನಣೆಯನ್ನು ನೀಡಿ ಗೌರವಿಸಿದೆ.

ಜೆಸಿಐ ಬೆಳ್ತಂಗಡಿಯು ಹಮ್ಮಿಕೊಂಡ ಈ ಸಮಾಜಮುಖಿ ಮತ್ತು ಮಹತ್ವವುಳ್ಳ ಕಾರ್ಯಕ್ರಮವನ್ನು ಗುರುತಿಸಿ ಮನ್ನಣೆ ನೀಡಿದೆ.
ಜೆಸಿಐ ಭಾರತದ ವಲಯ 15 ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಿದೆ.

Related posts

ಶಿರ್ಲಾಲು : ಸುಂದರ ಮೂಲ್ಯ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಉಜಿರೆ : ಶ್ರೀಧರ ನಾಯ್ಕ ನಿಧನ

Suddi Udaya

ಮಾಲಾಡಿ: ಅಪ್ರಾಪ್ತ ಬಾಲಕ ಸವಾರಿ ಮಾಡುತ್ತಿದ್ದ ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಗಾಯ

Suddi Udaya

ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ

Suddi Udaya
error: Content is protected !!