September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

ನಿಡ್ಲೆ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಕುರಿತಂತೆ ರೋಜ್ ಗಾರ್ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಳ್ಳಲಾಯಿತು.

ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ದಿನೇಶ್ ರವರು ನರೇಗಾ ಯೋಜನೆ ಕುರಿತು ಮಾಹಿತಿ ಹಾಗೂ ನರೇಗಾ ಕಾಮಗಾರಿ ಅನುಷ್ಟಾನಿಸುವ ಕುರಿತು ಮಾರ್ಗದರ್ಶನ ನೀಡಿದರು.

ಈ ವೇಳೆ ತಾಂತ್ರಿಕ ಸಹಾಯಕ ಅಭಿಯಂತರರು ಗೌತಮ್ ಪಿ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ. ಪಂ.ಕಾರ್ಯದರ್ಶಿ ಕೆ ಪಿ ಕೇಶವ ಗೌಡ,ಗ್ರಾ. ಪಂ ಸಿಬ್ಬಂದಿಗಳಾದ ಮಮತಾ, ವಾರಿಜ, ಶ್ರೀನಿವಾಸ್, ಭರತ್ , ಸಂಜೀವಿನಿ ಯಂ.ಬಿ.ಕೆ ಭವಾನಿ, ಎಲ್. ಸಿ. ಆರ್. ಪಿ ಹರಿಣಾಕ್ಷಿ, ಪಶು ಸಖಿ ಸುಜಾತ, ಕೃಷಿ ಸಖಿ ಸುಮನಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಉಪಸ್ಥಿತರಿದ್ದರು.

Related posts

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!