22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

ಬೆಳ್ತಂಗಡಿ : ಮೇಲಂತಬೆಟ್ಟು ಅಕ್ರಮ ಗಣಿಗಾರಿಕೆ ಆರೋಪದಡಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ ಹಿನ್ನೆಲೆ ಪ್ರತಿಭಟನೆ ನಡೆಸಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ಅವರನ್ನು ವಶಕ್ಕೆ ಪಡೆಯಲು ಪೊಲೀಸ್ ಅಧಿಕಾರಿಗಳು ಇಂದು ಅವರ ಗರ್ಡಾಡಿಯ ನಿವಾಸಕ್ಕೆ ಆಗಮಿಸಿದ್ದಾರೆ.

ಎರಡು ಪ್ರಕರಣಗಳಲ್ಲಿ ಒಂದು ಪೊಲೀಸ್‌ ಠಾಣೆಗೆ ಅಕ್ರಮ ಪ್ರವೇಶ ಮಾಡಿ ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಹಾಗೂ ಇನ್ನೊಂದು ಪ್ರತಿಭಟನೆ ವೇಳೆ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಪ್ರಕರಣ ದಾಖಲಾಗಿದೆ.

ಪೊಲೀಸರು ಬಂಧನಕ್ಕೆ ಬಂದ ವಿಷಯ ತಿಳಿಯುತ್ತಲೇ ಹಲವಾರು ಕಾರ್ಯಕರ್ತ ಹರೀಶ್ ಪೂಂಜ ನಿವಾಸಕ್ಕೆ ಆಗಮಿಸಿದ್ದು, ಸರಕಾರದ ವಿರುದ್ಧ ಹಾಗೂ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya

ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು: ವಿಷಯ ತಿಳಿದು ತಂದೆ ಕೂಡ ಆತ್ಮಹತ್ಯೆ ಪ್ರಯತ್ನ

Suddi Udaya

ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳ ನಿರ್ಮಾಣ: ವಾಹನ ಸಂಚಾರಕ್ಕೆ ತೊಂದರೆ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

Suddi Udaya
error: Content is protected !!