25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘದ ಸದಸ್ಯರೂ, ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಇವರ ವಿರುದ್ಧ ಬೆಳ್ತಂಗಡಿ ಪೋಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರದ ಯಾವುದೇ ನೋಟೀಸನ್ನೂ ನೀಡದೆ ಬಂಧನಕ್ಕೆ ಮುಂದಾಗಿರುವುದನ್ನು ಬೆಳ್ತಂಗಡಿ ವಕೀಲರ ಸಂಘ ತೀವೃವಾಗಿ ಖಂಡಿಸಿದರು.

ವಕೀಲರೂ, ಜನಪ್ರತಿನಿಧಿಯೂ ಆಗಿರುವ ಹರೀಶ್ ಪೂಂಜಾರ ಸಂವಿಧಾನಾತ್ಮಕ ಹಕ್ಕುಗಳನ್ನು ಮೊಟಕುಗೊಳಿಸುವ ಪೊಲೀಸರ ಕ್ರಮ ಖಂಡನೀಯವಾಗಿದ್ದು ಪೋಲಿಸರು ಇಂತಹ ಕಾನೂನುಬಾಹಿರ ದಾರ್ಷ್ಟ್ಯದ ಕ್ರಮಗಳಿಗೆ ಮುಂದಾಗದೆ, ಸಂವಿಧಾನ ಮತ್ತು ಕಾನೂನಿಗೆ ಬದ್ಧವಾಗಿ ನಡೆಯಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಪತ್ರಿಕಾ ಹೇಳೆಯಲ್ಲಿ ತಿಳಿಸಿದ್ದಾರೆ.

Related posts

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ

Suddi Udaya

ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.

Suddi Udaya

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya
error: Content is protected !!