23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

ಶಿಬಾಜೆ: ಶಿಬಾಜೆ ಗ್ರಾಮದ ಐಂಗುಡ ನಿವಾಸಿ ವಾಸು ರಾಣ್ಯ (83 ವ)ರವರು ನಾಪತ್ತೆಯಾದ ಘಟನೆ ಮೇ 21 ರಂದು ನಡೆದಿದೆ.

ಕಾಡಿಗೆ ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ಇರುವ ಕಾರಣ ಮನೆಯವರು ಆತಂಕಗೊಂಡಿದ್ದು, ಸುತ್ತಮುತ್ತಲಿನವರಿಗೆ ವಿಷಯ ತಿಳಿಸಿದ ಬಳಿಕ ಶೌರ್ಯ ವಿಪತ್ತು ನಿರ್ವಹಣಾ ತಂಡ ಶೋಧ ಕಾರ್ಯ ಆರಂಭಿಸಿದೆ. ಇದುವರೆಗೆ ಅವರ ಸುಳಿವು ಲಭಿಸಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದೆ.

Related posts

ರಾಜ-ಮಹಾರಾಜ ಜೋಡುಕರೆ ಕಂಬಳ: ಮುಳಿಯ ಜ್ಯುವೆಲ್ಸ್ ನಿಂದ ಆಭರಣಗಳ ಪ್ರದರ್ಶನ: ಮುಳಿಯ ಪ್ರಾಪರ್ಟೀಸ್‌ ಬಗ್ಗೆ ಮಾಹಿತಿ ಕೇಂದ್ರ

Suddi Udaya

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya
error: Content is protected !!