30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ನಲ್ಲಿ ದ್ವಿತೀಯ ಪಿಯುಸಿ ರಾಜ್ಯ ಟಾಪರ್ಸ್ ಗೆ ಲಕ್ಷ ಮೊತ್ತದೊಂದಿಗೆ, ಸನ್ಮಾನ

ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ 597 ಅಂಕಗಳ ಮೂಲಕ ರಾಜ್ಯ ಕ್ಕೆ ಎರಡನೆಯ ಸ್ಥಾನ ಪಡೆದ ಧನ್ವಿ ಭಟ್ ಹಾಗೂ 595 ಅಂಕಗಳ ಮೂಲಕ ರಾಜ್ಯಕ್ಕೆ ನಾಲ್ಕನೆಯ ಸ್ಥಾನ ಪಡೆದ ಅನುಪ್ರಿಯ ಇವರನ್ನು ಆಕ್ಷರೋತ್ಸವ – ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನದಲ್ಲಿ ಸನ್ಮಾನಿಸಲಾಯಿತು.

ಶಾಲು ಹೊದಿಸಿ, ಪೇಟಾ ತೊಡಿಸಿ, ಹಾರ ಹಾಕಿ, ಫಲಪುಷ್ಪ, ಸ್ಮರಣಿಕೆಯ ಜೊತೆಗೆ, ತಲಾ ಒಂದು ಲಕ್ಷ ರೂಪಾಯಿ ನಗದು ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಧನ್ವಿ ಭಟ್ ಅವರ ತಾಯಿ ಪ್ರೀತಿಕಾ, ಅನುಪ್ರಿಯಾ ಹೆತ್ತವರಾದ ಚಂದ್ರಶೇಖರ ಪಿಕೆ, ಪೂರ್ಣಿಮಾ ಈ ಸಂದರ್ಭದಲ್ಲಿ ಜೊತೆಗಿದ್ದರು. ಅತಿಥಿಗಳಾದ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ, ಡಾ.ಸುಬ್ಬಣ್ಣ ರೈ, ಡಾ.ಶ್ರೀನಾಥ್ ಎಂ. ಪಿ, ಸಂಪತ್ ಸುವರ್ಣ ಹಾಗೂ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ ಅಭಿರಾಮ್ ಬಿ.ಎಸ್, ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya

ಎಂ ನಾರಾಯಣ ಬೇಗೂರ್ ರವರಿಗೆ ಶ್ರೀ ರಾಘವೇಂದ್ರ ಮಠದಲ್ಲಿ ಅಭಿನಂದನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya
error: Content is protected !!