September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರು ಮನೆಯ ಅನಂತರಾಮ ಉಪ್ಪಾರ್ಣ (95 ವ) ಅಲ್ಪಕಾಲದ ಅಸೌಖ್ಯದಿಂದ (ಇಂದು)ಮೇ 23ರ ಮುಂಜಾನೆ ನಿಧನರಾದರು.

ಮೃತರು ಪುತ್ರರಾದ ನೆಲ್ಯಾಡಿ ಶ್ರೀನಿಧಿ ಫೈನಾನ್ಸ್ ಮತ್ತು ಶ್ರೀನಿಧಿ ಬಯೋಪ್ಲೇಟ್ಸ್ ಮಾಲಕ ಸುಬ್ರಹ್ಮಣ್ಯ ಉಪ್ಪಾರ್ಣ, ಶ್ರೀನಿಧಿ ಪ್ರಿಂಟರ್ಸ್ ಮತ್ತು ಗ್ರಾಫಿಕ್ಸ್ ನ ಮಾಲಕ ರಾಜೇಂದ್ರ ಪ್ರಸಾದ್ ಉಪ್ಪಾರ್ಣ, ಬೆಂಗಳೂರು ವಿದ್ಯಾಪೀಠದಲ್ಲಿ ಅರ್ಚಕರಾಗಿರುವ ಶ್ರೀನಿವಾಸ ಮೂರ್ತಿ ಉಪ್ಪಾರ್ಣ ಹಾಗೂ ಮೂವರು ಪುತ್ರಿಯರಾದ ಮಾಧವಿ, ಮಂಜುಳಾ, ಭಾರತಿ ಮತ್ತು ಸೊಸೆಯಂದಿರಾದ ನಿರ್ಮಲ, ಮಮತಾ, ಸುಜಾತ ಸೇರಿದಂತೆ ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಶೀಲಾವತಿ ನಿಧನ

Suddi Udaya

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

Suddi Udaya

ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

Suddi Udaya

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya
error: Content is protected !!