26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರು ಮನೆಯ ಅನಂತರಾಮ ಉಪ್ಪಾರ್ಣ (95 ವ) ಅಲ್ಪಕಾಲದ ಅಸೌಖ್ಯದಿಂದ (ಇಂದು)ಮೇ 23ರ ಮುಂಜಾನೆ ನಿಧನರಾದರು.

ಮೃತರು ಪುತ್ರರಾದ ನೆಲ್ಯಾಡಿ ಶ್ರೀನಿಧಿ ಫೈನಾನ್ಸ್ ಮತ್ತು ಶ್ರೀನಿಧಿ ಬಯೋಪ್ಲೇಟ್ಸ್ ಮಾಲಕ ಸುಬ್ರಹ್ಮಣ್ಯ ಉಪ್ಪಾರ್ಣ, ಶ್ರೀನಿಧಿ ಪ್ರಿಂಟರ್ಸ್ ಮತ್ತು ಗ್ರಾಫಿಕ್ಸ್ ನ ಮಾಲಕ ರಾಜೇಂದ್ರ ಪ್ರಸಾದ್ ಉಪ್ಪಾರ್ಣ, ಬೆಂಗಳೂರು ವಿದ್ಯಾಪೀಠದಲ್ಲಿ ಅರ್ಚಕರಾಗಿರುವ ಶ್ರೀನಿವಾಸ ಮೂರ್ತಿ ಉಪ್ಪಾರ್ಣ ಹಾಗೂ ಮೂವರು ಪುತ್ರಿಯರಾದ ಮಾಧವಿ, ಮಂಜುಳಾ, ಭಾರತಿ ಮತ್ತು ಸೊಸೆಯಂದಿರಾದ ನಿರ್ಮಲ, ಮಮತಾ, ಸುಜಾತ ಸೇರಿದಂತೆ ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ರವರಿಂದ ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : “ವಿಜ್ಞಾನ ಸಿಂಚನ -2026” ಅಂತರ್ ಕಾಲೇಜು ರಾಜ್ಯಮಟ್ಟದ ಉತ್ಸವಕ್ಕೆ ಚಾಲನೆ

Suddi Udaya

ಶುಭವಿವಾಹ ಐಶ್ವರ್ಯ-ಸ್ಕಂದ

Suddi Udaya

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!