23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಉಪ್ಪಾರು ಮನೆಯ ಅನಂತರಾಮ ಉಪ್ಪಾರ್ಣ (95 ವ) ಅಲ್ಪಕಾಲದ ಅಸೌಖ್ಯದಿಂದ (ಇಂದು)ಮೇ 23ರ ಮುಂಜಾನೆ ನಿಧನರಾದರು.

ಮೃತರು ಪುತ್ರರಾದ ನೆಲ್ಯಾಡಿ ಶ್ರೀನಿಧಿ ಫೈನಾನ್ಸ್ ಮತ್ತು ಶ್ರೀನಿಧಿ ಬಯೋಪ್ಲೇಟ್ಸ್ ಮಾಲಕ ಸುಬ್ರಹ್ಮಣ್ಯ ಉಪ್ಪಾರ್ಣ, ಶ್ರೀನಿಧಿ ಪ್ರಿಂಟರ್ಸ್ ಮತ್ತು ಗ್ರಾಫಿಕ್ಸ್ ನ ಮಾಲಕ ರಾಜೇಂದ್ರ ಪ್ರಸಾದ್ ಉಪ್ಪಾರ್ಣ, ಬೆಂಗಳೂರು ವಿದ್ಯಾಪೀಠದಲ್ಲಿ ಅರ್ಚಕರಾಗಿರುವ ಶ್ರೀನಿವಾಸ ಮೂರ್ತಿ ಉಪ್ಪಾರ್ಣ ಹಾಗೂ ಮೂವರು ಪುತ್ರಿಯರಾದ ಮಾಧವಿ, ಮಂಜುಳಾ, ಭಾರತಿ ಮತ್ತು ಸೊಸೆಯಂದಿರಾದ ನಿರ್ಮಲ, ಮಮತಾ, ಸುಜಾತ ಸೇರಿದಂತೆ ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!