September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ನಿನ್ನೆ ಶಾಸಕ ಹರೀಶ್ ಪೂಂಜ ಅವರ ಬಂಧನಕ್ಕೆ ಹೋಗಿ ಸಂಜೆ ತನಕ ಹೈಡ್ರಾಮಾ ನಡೆಸಿ ಕೊನೆಗೆ ಪೊಲೀಸರು ನೋಟಿಸ್ ನೀಡಿ ಹಿಂದುರುಗಿ ಬಂದ ಬಳಿಕ ರಾತ್ರಿ ಶಾಸಕರು ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾದರು.

ರಾತ್ರಿ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಶಾಸಕರು ಹೇಳಿಕೆ ನೀಡಿದರು ನಂತರ ಠಾಣೆಯಲ್ಲಿ ಜಾಮೀನು ನೀಡಿದರು.

ಶಾಸಕರ ಜೊತೆ ಪ್ರಮುಖರಾದ ಸುನೀಲ್ ಕುಮಾರ್, ಕ್ಯಾ.ಬ್ರಜೇಶ್ ಚೌಟ, ಕ್ಯಾ. ಗಣೇಶ್ ಕಾರ್ಣಿಕ್, ಶ್ರೀನಿವಾಸ ರಾವ್ ಮೊದಲಾದವರು ಇದ್ದರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆ ವಿತರಣೆ

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮುಂಡಾಜೆ : ಸೋಮಂತಡ್ಕ ನಿವಾಸಿ ಪುನೀತ್ ಕುಮಾರ್ ಎಸ್. ಹೃದಯಾಘಾತದಿಂದ ನಿಧನ

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

Suddi Udaya
error: Content is protected !!